ದಿನಾಂಕ 28-07-2023 ರಂದು ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ನೋಡಲ್ ಸಂಸ್ಥೆ, ಸ್ಕೂಲ್ ಆಫ್ ಸೋಶಿಯಲ್ ವರ್ಕ್, ರೋಶನಿ ನಿಲಯ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಂಬಂಧಿಸಿದ ಇಲಾಖೆಗಳು ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ, ಶಾಲಾ ಶಿಕ್ಷಕರಿಗೆ, ಕಾಲೇಜ್ ಉಪನ್ಯಾಸಕರು, ಮೇಲ್ವೀಚಾರಕರು ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗೆ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ "ಮಾನವ ಕಳ್ಳ ಸಾಗಾಣಿಕೆ ತಡೆ ದಿನ" ಪ್ರಯುಕ್ತ ಅರಿವು ಕಾರ್ಯಕ್ರಮವನ್ನು ಆಡಿಟೋರಿಯಂ ಹಾಲ್, ಸ್ಕೂಲ್ ಆಫ್ ಸೋಶಿಯಲ್ ವಕ್೯, ರೋಶನಿ ನಿಲಯ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ಹಮ್ಮಿ ಕೊಳ್ಳಲಾಯಿತು.

 

 

 

 

 

 

 

Home | About | Sitemap | Contact

Copyright © 2013 - www.sswroshni.in. Powered by eCreators

Contact Us

School of Social Work
Roshni Nilaya, Mangalore- 575 002
Karnataka - India

Tel : 0824-2435791

E-Mail: [email protected]